ಬ್ರೇಕಿಂಗ್ ನ್ಯೂಸ್
06-07-21 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 6 : ಕೇಂದ್ರ ಸಚಿವ ಸಂಪುಟ ವಿಸ್ತರಣೆ ಕುರಿತು ಊಹಾಪೋಹಗಳು ಎದ್ದಿರುವ ನಡುವೆಯೇ ಮಂಗಳವಾರ ಸಂಜೆ 5 ಗಂಟೆಗೆ ಹಿರಿಯ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಭೆಯನ್ನು ದಿಢೀರ್ ರದ್ದು ಮಾಡಲಾಗಿದೆ.
ಸಚಿವರ ಕಾರ್ಯದಕ್ಷತೆ ಮತ್ತು ಭವಿಷ್ಯದ ಯೋಜನೆಗಳ ಕುರಿತು ಚರ್ಚಿಸಲು ಸಭೆ ಆಯೋಜಿಸಲಾಗಿತ್ತು ಎನ್ನಲಾಗಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಪಹ್ಲಾದ ಜೋಷಿ, ಪಿಯೂಷ್ ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿತ್ತು.


ಇದಕ್ಕೂ ಮುನ್ನ ಸೋಮವಾರ, ಪ್ರಧಾನಿ ಮೋದಿ ಅವರು ಅಮಿತ್ ಶಾ ಹಾಗೂ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದರು. ಇದು ಸಂಪುಟ ವಿಸ್ತರಣೆ ಕುರಿತಾದ ಸುದೀರ್ಘ ಚಟುವಟಿಕೆಗಳಿಗೆ ಅಂತಿಮ ಸ್ಪರ್ಶ ನೀಡುವ ಉದ್ದೇಶದ ಸಭೆ ಎನ್ನಲಾಗಿದೆ.
ಜೂನ್ 20ರಿಂದಲೂ ಪ್ರಧಾನಿ ಮೋದಿ, ವಿವಿಧ ಸಚಿವಾಲಯಗಳ ಕಾರ್ಯವೈಖರಿ, ಪ್ರದರ್ಶನಗಳ ಪರಾಮರ್ಶನಾ ಸಭೆಗಳನ್ನು ನಡೆಸಿದ್ದರು. ಸಂಪುಟ ವಿಸ್ತರಣೆಗೆ ತಯಾರಿ ಪೂರ್ಣಗೊಂಡಿದ್ದು ಯಾವ ರಾಜ್ಯದಿಂದ ಯಾರನ್ನು ಸಚಿವರನ್ನಾಗಿ ಮಾಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವ ಬಗ್ಗೆ ನಿರ್ಣಯ ಆಗಿದೆ. 2019ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದೇ ಮೊದಲ ಬಾರಿ ಸಂಪುಟ ವಿಸ್ತರಣೆ ಚಟುವಟಿಕೆ ನಡೆಯುತ್ತಿದೆ. ಒಟ್ಟು 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ ಕನಿಷ್ಠ 18 ಸ್ಥಾನ ಭರ್ತಿಯಾಗುವ ನಿರೀಕ್ಷೆಯಿದೆ. ಜುಲೈ 7 ಅಥವಾ 8ರಂದು ಸಂಪುಟ ವಿಸ್ತರಣೆ ಖಚಿತ ಎಂದು ಹೇಳಲಾಗುತ್ತಿದೆ.
PM Modi’s meeting with Amit Shah, JP Nadda, top ministers Rajnath Singh and others on Tuesday evening on the likely plans of Cabinet expansion has been canceled.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm