ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.

ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm