ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.

ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm