ಬ್ರೇಕಿಂಗ್ ನ್ಯೂಸ್
06-07-21 04:25 pm Headline Karnataka News Network ದೇಶ - ವಿದೇಶ
Photo credits : Shethepeople tv
ತೆಲಂಗಾಣ, ಜುಲೈ 06: ಸೆಲ್ಫಿ ತೆಗೆದುಕೊಳ್ಳುವ ಭರದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೂವರು ಬಾಲಕಿಯರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ.
ಎಲ್ಕೆ ದಾದರಾವ್ ಮತ್ತು ಮಂಗಳಬಾಯಿ ದಂಪತಿ ನಿರ್ಮಲ್ ಜಿಲ್ಲೆಯ ನೂರು ವಲಯದ ಸಿಂಗಿಗಮ್ ಗ್ರಾಮದಲ್ಲಿ ವಾಸವಾಗಿದ್ದರು. ಇವರಿಗೆ ಸ್ಮಿತಾ, ವೈಶಾಲಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದರು. ತಮ್ಮ ತಾಯಿ ಜೊತೆ ಸೇರಿ ನಿನ್ನೆ ತೋಟಕ್ಕೆ ತೆರಳಿದ್ದಾರೆ. ಇವರೊಂದಿಗೆ ಸಂಬಂಧಿ ಅಂಜಲಿ ಕೂಡ ತೆರಳಿದ್ದಳು. ತೋಟದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಸುತ್ತಾಡಿರುವ ಮೂವರು ತದನಂತರ ಪಕ್ಕದ ಕೆರೆಗೆ ಹೋಗಿದ್ದಾರೆ.
ಮಕ್ಕಳು ಮನೆಗೆ ಬರುತ್ತಾರೆಂದು ತಾಯಿ ಅವರನ್ನ ಅಲ್ಲೇ ಬಿಟ್ಟು ತೆರಳಿದ್ದಾಳೆ. ಕೆರೆಯ ದಡದ ಮೇಲೆ ನಿಂತುಕೊಂಡು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಏಕಾಏಕಿ ಕಾಲು ಜಾರಿ ಬಿದ್ದಿರುವ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಸ್ಮಿತಾ(17), ವೈಶಾಲಿ(14) ಹಾಗೂ ಅಂಜಲಿ(16) ದುರಂತ ಸಾವಿಗೀಡಾಗಿದ್ದಾರೆ. ಸಂಜೆಯಾದರು ಮಕ್ಕಳು ಮನೆಗೆ ಬರಲಿಲ್ಲ ಎಂದು ತಾಯಿ ಹುಡುಕಲು ತೆರಳಿದ್ದಾಗ ಅವರ ಮೃತದೇಹಗಳು ಕೆರೆಯಲ್ಲಿ ಕಾಣಿಸಿಕೊಂಡಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Three girls including two sisters drowned in a lake in the Nirmal district while allegedly trying to take selfies. The bodies of the three teenaged girls were found in the water body on the outskirts of Shingangam village after they went missing on Sunday evening, they said.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am