ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am