ಬ್ರೇಕಿಂಗ್ ನ್ಯೂಸ್
30-07-20 11:45 am Correspondent ದೇಶ - ವಿದೇಶ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm