ಬ್ರೇಕಿಂಗ್ ನ್ಯೂಸ್
08-07-21 02:52 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 08: ಇರಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿಯನ್ನು ಗುರಿಯಾಗಿಸಿ ಸರಣಿ ರಾಕೆಟ್, ಡ್ರೋನ್ ದಾಳಿ ನಡೆಸಲಾಗುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಗುರಿಯಾಗಿಸಿ ಮೂರು ರಾಕೆಟ್ ದಾಳಿ ನಡೆದಿದೆ. ಇರಾಕ್ ಹಾಗೂ ಸಿರಿಯಾದಲ್ಲಿ ಅಮೆರಿಕ ನೆಲೆಯನ್ನು ಗುರಿಯಾಗಿಸಿಕೊಂಡು ರಾಕೆಟ್ ಹಾಗೂ ಡ್ರೋನ್ ದಾಳಿ ನಡೆಯುತ್ತಿದೆ.
ಅಮೆರಿಕ ರಾಯಭಾರಿ ಕಚೇರಿ ಮೇಲೆ ರಾಕೆಟ್ ಬಿದ್ದಿಲ್ಲ ಆದರೆ ಗರಿಷ್ಠ ಭದ್ರತೆಯ ಸುರಕ್ಷ ವಲಯದಲ್ಲಿ ಮೂರು ಪ್ರದೇಶಗಳನ್ನು ಗುರಿಯಾಗಿಸಲಾಗಿದೆ.
ಅಮೆರಿಕ ಸೇನಾ ನೆಲೆಯ ಮೇಲಿನ ದಾಳಿಯ ಹಿಂದಿನ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ, ಆದರೆ ಇರಾನ್ ಪ್ರಾಯೋಜಿತ ಭಯೋತ್ಪಾದಕ ದಾಳಿ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.



ಕಳೆದ ತಿಂಗಳು ಇರಾಕ್-ಸಿರಿಯಾ ಗಡಿಯಲ್ಲಿ ಅಮೆರಿಕ ಸೈನ್ಯವು ದಾಳಿಯಲ್ಲಿ ನಾಲ್ವರನ್ನು ಹತ್ಯೆಗೈಯಲಾಗಿತ್ತು. ಇದರ ಪ್ರತೀಕಾರ ತೀರಿಸುವುದಾಗಿ ಭಯೋತ್ಪಾದಕರು ಹೇಳಿದ್ದರು.
ಪಶ್ಚಿಮ ಪ್ರಾಂತ್ಯದ ಅನ್ಬರ್ನಲ್ಲಿ ಬುಧವಾರದಂದು ಅಮೆರಿಕ ಸೇನಾ ನೆಲೆಯ ಮೇಲೆ 14 ರಾಕೆಟ್ಗಳನ್ನು ಹಾರಿಸಲಾಗಿತ್ತು, ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದರು.
ಅಮೆರಿಕವು ಇರಾಕ್ನಲ್ಲಿ 2,500ರಷ್ಟು ಸೈನಿಕರನ್ನು ನಿಯೋಜಿಸಿದೆ. ಈ ವರ್ಷ 50ಕ್ಕೂ ಅಧಿಕ ಹೆಚ್ಚು ದಾಳಿ ನಡೆದಿದೆ. ಆದರೆ ಇತ್ತೀಚಿನ ಕೆಲವು ದಿನಗಳಲ್ಲಿ ನಿರಂತರ ದಾಳಿ ನಡೆಯುತ್ತಿದೆ.
Three rockets were fired at the US embassy in Iraq early Thursday (Jul 8), the Iraqi army said, at the end of a day marked by rocket and drone attacks on bases hosting American forces in Iraq and Syria.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm