ಬ್ರೇಕಿಂಗ್ ನ್ಯೂಸ್
02-09-20 06:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 02: ಜನಪ್ರಿಯ ಗೇಮ್ ಪಬ್ಜಿ ಸೇರಿದಂತೆ 117 ಚೀನೀ ಮೊಬೈಲ್ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಈ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.
ಮೂರನೇ ಬಾರಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ದಕ್ಷಿಣ ಕೊರಿಯಾ ಕಂಪನಿ ಅಭಿವೃದ್ಧಿ ಪಡಿಸಿದ ಪಬ್ಜಿ ನಿಷೇಧಿಸಬೇಕೆಂದು ಕೂಗು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದಿನಿಂದಲೂ ಕೇಳಿ ಬಂದಿತ್ತು.
ಮಕ್ಕಳ ಮೆದುಳಿನ ಮೇಲೆ ಭಾರೀ ಪ್ರಭಾವ ಬೀರುತ್ತದೆ. ಯುವ ಜನತೆ ಹಾಳಾಗುತ್ತಿದ್ದಾರೆ ಹೀಗಾಗಿ ನಿಷೇಧಿಸಬೇಕೆಂದು ಜನ ಆಗ್ರಹಿಸಿದ್ದರು.
ಒಟ್ಟು 250 ಚೀನಿ ಅಪ್ಲಿಕೇಶನ್ಗಳ ಮೇಲೆ ಭಾರತ ನಿಗಾ ಇಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಅಪಾಯಕಾರಿ ಮತ್ತು ಪ್ರಜೆಗಳ ಖಾಸಗಿತನವನ್ನು ದುರುಪಯೋಗ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಅಪ್ಲಿಕೇಶನ್ಗಳ ಮೇಲೆ ನಿಗಾ ಇಟ್ಟಿದೆ.
ಜುಲೈನಲ್ಲಿ ಚೀನಾಗೆ ಸೇರಿದ 59 ಅಪ್ಲಿಕೇಶನ್ ಗಳನ್ನು ದೇಶದಲ್ಲಿ ಬಳಕೆ ಮಾಡದಂತೆ ನಿಷೇಧ ವಿಧಿಸಲಾಗಿತ್ತು. ಇದೀಗ ಮತ್ತೆ 118 ಆ್ಯಪ್ಗಳ ಮೇಲೆ ನಿಷೇಧ ಹೇರುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ.
ಈ ಕ್ರಮವು ಕೋಟಿ ದೇಶದ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡಲಿದ್ದು, ಭಾರತೀಯ ಸೈಬರ್ಪೇಸ್ನ ಸುರಕ್ಷತೆ, ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯದ ಹೇಳಿಕೆ ತಿಳಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm