ಬ್ರೇಕಿಂಗ್ ನ್ಯೂಸ್
09-07-21 10:56 am Headline Karnataka News Network ದೇಶ - ವಿದೇಶ
ಶ್ರೀನಗರ, ಜು.09: ''ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ,'' ಎಂದು ಜಮ್ಮು ಮತ್ತು ಕಾಶ್ಮೀರದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ''ಇಬ್ಬರು ಭಾರತೀಯ ಸೈನಿಕರು ಕೂಡಾ ಸಾವನ್ನಪ್ಪಿದ್ದಾರೆ,'' ಎಂದು ವಕ್ತಾರರು ತಿಳಿಸಿದ್ದಾರೆ.
ಇದು ಹಲವು ದಿನಗಳಲ್ಲಿ ನಿಯಂತ್ರಣ ರೇಖೆ ಅಥವಾ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆದ ಎರಡನೇ ಮುಖಾಮುಖಿಯಾಗಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮವನ್ನು ಆಗಾಗೇ ಉಲ್ಲಂಘನೆ ಮಾಡಲಾಗುತ್ತಿದೆ.
ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ ಜಮ್ಮು ಪ್ರದೇಶದ ಭಾರತೀಯ ವಾಯುಪಡೆಯ ನೆಲೆಯ ಮೇಲೆ ಡ್ರೋನ್ ದಾಳಿ ನಡೆಸಿದ ಒಂದು ತಿಂಗಳೊಳಗೆ ಭಾರತೀಯ ಸೈನಿಕರು ಎನ್ಕೌಂಟರ್ಗಳು ಮತ್ತು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.




ಈ ಬಗ್ಗೆ ಮಾಹಿತಿ ನೀಡಿರುವ ರಕ್ಷಣಾ ವಕ್ತಾರರು, "ರಾಜೌರಿ ಜಿಲ್ಲೆಯ ದಾದಲ್, ಸುಂದರಬಾನಿ ಸೆಕ್ಟರ್ನಲ್ಲಿ ಒಳನುಸುಳುವಿಕೆ ಮತ್ತು ಭಯೋತ್ಪಾದಕರ ಕೃತ್ಯಗಳ ಬಗ್ಗೆ ಮಾಹಿತಿ ಲಭಿಸಿದ ಆಧಾರದ ಮೇಲೆ, ಸೈನ್ಯವು ಜೂನ್ 29 ರಂದು ವ್ಯಾಪಕ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಾರ್ಯಾಚರಣೆ ವಿಸ್ತರಿಸಿ ಜುಲೈ 8 ರಂದು ದಾದಲ್ ಕಾಡಿನಲ್ಲಿ ಉಗ್ರರನ್ನು ಮುಖಾಮುಖಿ ಮಾಡಲಾಯಿತು," ಎಂದು ಹೇಳಿದರು.
ಆದರೆ ಉಗ್ರರು ಗುಂಡು ಹಾರಿಸಿದ್ದು, ಗ್ರೆನೇಡ್ಗಳನ್ನು ಎಸೆಯಲು ಆರಂಭಿಸಿದರು. ಎನ್ಕೌಂಟರ್ ಆಗಿ ಇಬ್ಬರು ವಿದೇಶಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹಾಗೆಯೇ ಕಾರ್ಯಾಚರಣೆಯಲ್ಲಿ ಇಬ್ಬರು ಭಾರತೀಯ ಯೋಧರು ಕೂಡಾ ಮೃತಪಟ್ಟಿದ್ದಾರೆ. ಇನ್ನಿಬ್ಬರು ಯೋಧರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ," ಎಂದು ಮಾಹಿತಿ ನೀಡಿದ್ದಾರೆ.
ಇನ್ನು ಇದಕ್ಕೂ ಮುನ್ನ ಜುಲೈ 7 ರಂದು ನಡೆದ ಎನ್ಕೌಂಟರ್ನಲ್ಲಿ, ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ, ಮೆಹ್ರಾಜುದ್ದೀನ್ ಹಲ್ವಾಯ್ನನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದೆ.
Two Pakistani terrorists were shot dead in an encounter along the Line of Control, a defense spokesperson in Jammu and Kashmir said. Two Indian soldiers were killed in action, the spokesperson said.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am