ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.




ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am