ಬ್ರೇಕಿಂಗ್ ನ್ಯೂಸ್
09-07-21 11:36 am Headline Karnataka News Network ದೇಶ - ವಿದೇಶ
ಬೆಂಗಳೂರು, ಜುಲೈ 09: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 185,998,627ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 170,195,819 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 45,674 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 30,709,557ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 405,057ಕ್ಕೆ ಏರಿಕೆಯಾಗಿದೆ, 29,843,825ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಕೊವಿಡ್19 ಪ್ರಕರಣಗಳು
ಜುಲೈ 08ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 185,998,627ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,020,518ಕ್ಕೇರಿದೆ. ಒಟ್ಟಾರೆ, 170,195,819 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 11,782,290 ಸಕ್ರಿಯ ಪಾಸಿಟಿವ್ 77,879 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 174,216,337 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.
ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು
The world crossed a grim milestone on Wednesday, with Covid-19 deaths crossing the four million (40 lakh) mark. That is more than four times the number of deaths that happen in India in a normal year.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm