ಬ್ರೇಕಿಂಗ್ ನ್ಯೂಸ್
09-07-21 12:03 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 09: ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವಿಯಾ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರದ ಮೊದಲ ದಿನವೇ ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಮೊಟ್ಟ ಮೊದಲನೆಯದಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ 23,123 ಕೋಟಿ ರೂಪಾಯಿ ತುರ್ತು ಪ್ಯಾಕೇಜನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಗುರುವಾರ ಆರೋಗ್ಯ ಸಚಿವರಾಗಿ ಮೊದಲ ಸಭೆ ನಡೆಸಿದ ಅವರು, ಆದ್ಯತೆಯಲ್ಲಿ, ದೇಶದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು. ಕೊರೊನಾ ಎರಡನೇ ಅಲೆಯಲ್ಲಿ ಸೃಷ್ಟಿಯಾದ ಸಮಸ್ಯೆಗಳನ್ನು ಎದುರಿಸಲು 23 ಸಾವಿರ ಕೋಟಿ ರೂಗಳ ಪ್ಯಾಕೇಜ್ ಬಿಡುಗಡೆ ಮಾಡಲಾಗುವುದು. ಈ ಪರಿಹಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಬಳಸಲಿವೆ ಎಂದು ಹೇಳಿದರು.

"ಕೊರೊನಾ ವಿರುದ್ಧ ನಾವು ಸಾಮೂಹಿಕವಾಗಿ ಹೋರಾಡಬೇಕಿದೆ. ನಮ್ಮ ಮಿತಿಯ ಅವಧಿ ಗರಿಷ್ಠ ಒಂಬತ್ತು ತಿಂಗಳಾಗಿವೆ. ಕೊರೊನಾ ನಿರ್ವಹಣೆಯಲ್ಲಿ ಸಾಧ್ಯವಾದ ರೀತಿಯಲ್ಲಿ ರಾಜ್ಯಗಳಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದೆ" ಎಂದು ತಿಳಿಸಿದರು.
"ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ 736 ಜಿಲ್ಲೆಗಳಲ್ಲಿ ಮಕ್ಕಳ ಕೊರೊನಾ ಕೇಂದ್ರಗಳನ್ನು ತೆರೆಯಲಾಗುವುದು. 20 ಸಾವಿರ ಐಸಿಯು ಬೆಡ್ಗಳ ನಿರ್ಮಾಣ ಮಾಡಲಾಗುವುದು" ಎಂದು ಮಾಹಿತಿ ನೀಡಿದರು.
प्रधानमंत्री श्री @NarendraModi जी के नेतृत्व में देश कोरोना महामारी के मौजूदा खतरे की रोकथाम और प्रबंधन के लिए तैयार है।
— Mansukh Mandaviya (@mansukhmandviya) July 8, 2021
आज कैबिनेट ने ₹23,123 करोड़ का आवंटन करते हुए Emergency Response & Health System Preparedness Package: Phase-II को मंज़ूरी दी है। #CabinetDecisions pic.twitter.com/7j6a7sRnc2
The Centre on Thursday approved a Rs 23,000 crore emergency response package for combating the Covid-19 pandemic.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am