ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm