ಬ್ರೇಕಿಂಗ್ ನ್ಯೂಸ್
02-09-20 07:15 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್. 2: ತೆಲಂಗಾಣ ಮೂಲದ ವ್ಯಕ್ತಿ ಪಾಸ್ಪೋರ್ಟ್ ಇಲ್ಲದೆಯೇ 16 ವರ್ಷಗಳ ಬಳಿಕ ದುಬೈನಿಂದ ವಾಪಾಸ್ಸಾಗಿದ್ದು, ಕಳೆದ 16 ವರ್ಷಗಳಲ್ಲಿ ದುಬೈನಲ್ಲಿ ಸಿಲುಕಿಕೊಂಡಿದ್ದ ಅವರಿಗೆ 29 ಲಕ್ಷ ರೂ ನಷ್ಟು ದಂಡ ವಿಧಿಸಲಾಗಿತ್ತು.
ನೀಲ ಯಲ್ಲಯ್ಯ ಚಿಂತಮಾನಪಳ್ಳಿಯವರು, 2004ರಲ್ಲಿ ಕೆಲಸಕ್ಕೆಂದು ದುಬೈಗೆ ಹೋಗಿದ್ದರು. ಬಳಿಕ ಕೆಲವು ಸನ್ನಿವೇಶಗಳು ಅವರನ್ನು ಅಲ್ಲಿಯೇ ಉಳಿದುಕೊಳ್ಳುವಂತೆ ಮಾಡಿತು. ಜೈನ್ ಸೇವಾ ಮಿಷನ್ ಸ್ವಯಂಸೇವಕರಾದ ರೂಪೇಶ್ ಮೆಹ್ತಾ ಎಂಬುವವರು ಅವರಿಗೆ ಸಹಾಯ ಮಾಡಿದ್ದು, ದುಬೈನಲ್ಲಿರುವ ಭಾರತೀಯ ಕೌನ್ಸುಲೇಟ್ನಲ್ಲಿ ತಾತ್ಕಾಲಿಕ ಪಾಸ್ಪೋರ್ಟ್ ಪಡೆದು ಅವರನ್ನು ಕರೆತರಲಾಗಿದೆ.
ಯಲ್ಲಯ್ಯ ಅವರ ಪತ್ನಿ ಒತ್ತಾಯದ ಮೇರೆಗೆ ಹೈದರಾಬಾದ್ ಕಚೇರಿಯಲ್ಲಿ ಹಳೆಯ ಪಾಸ್ಪೋರ್ಟ್ ಪಡೆಯಲಾಯಿತು. ಅವರಿಗೆ ಉಚಿತ ವಿಮಾನ ಟಿಕೆಟ್ ನೀಡಿ ಕರೆಸಿಕೊಳ್ಳಲಾಯಿತು.ಅವರ ವೀಸಾ ಅವಧಿ ಮುಗಿದು ಕೂಡ ಅಲ್ಲಿಯೇ ಇದ್ದ ಕಾರಣ ನಿತ್ಯ 500 ರೂ.ನಷ್ಟು ಇಲ್ಲಿಯವರೆಗೆ 29 ಲಕ್ಷದಷ್ಟು ದಂಡ ವಿಧಿಸಲಾಗಿತ್ತು. ದುಬೈ ಸರ್ಕಾರ ಆ ದಂಡವನ್ನು ಮನ್ನಾ ಮಾಡಿದೆ.
ಅವರು ಸೋಮವಾರ ಸಂಜೆ ತೆಲಂಗಾಣವನ್ನು ತಲುಪಿದ್ದು, ಸದ್ಯ ಹೋಂ ಕ್ವಾರಂಟೈನ್ನಲ್ಲಿರಲು ಅವಕಾಶ ಮಾಡಿಕೊಡಲಾಗಿದೆ. ಯಲ್ಲಯ್ಯ ಅವರು ದುಬೈಗೆ ಹೊರಡುವ ಸಂದರ್ಭದಲ್ಲಿ ಮಗಳು ಇನ್ನೂ ಚಿಕ್ಕವಳು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದಾಳೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm