ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm