ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm