ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.

ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm