ಬ್ರೇಕಿಂಗ್ ನ್ಯೂಸ್
12-07-21 04:06 pm Headline Karnataka News Network ದೇಶ - ವಿದೇಶ
ಚೆನ್ನೈ, ಜುಲೈ 12: ತಮಿಳುನಾಡಿನಲ್ಲಿ ರಾಜಕೀಯ ಪ್ರವೇಶ ಮಾಡುತ್ತಾರೆಂದು ಕಳೆದ ಒಂದು ವರ್ಷದಿಂದ ಸೆನ್ಸೇಶನ್ ಸೃಷ್ಟಿ ಮಾಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ರಾಜಕೀಯ ಪಾರ್ಟಿಯನ್ನೇ ವಿಸರ್ಜನೆ ಮಾಡಿದ್ದು, ಭವಿಷ್ಯದಲ್ಲಿ ರಾಜಕೀಯಕ್ಕೆ ಬರುವುದೂ ಇಲ್ಲ ಎಂದು ಪ್ರಕಟಿಸಿದ್ದಾರೆ.
ರಜನಿ ಮಕ್ಕಳ್ ಮಂದ್ರಮ್ ಎನ್ನುವ ಪಕ್ಷವನ್ನು ವರ್ಷದ ಹಿಂದಷ್ಟೇ ರಜನಿಕಾಂತ್ ಸ್ಥಾಪನೆ ಮಾಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂಬ ಮಾತುಗಳೂ ಕೇಳಿಬಂದಿದ್ದವು. ಆದರೆ, ರಜನಿ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
ಈಗ ವರ್ಷ ಕಳೆಯುತ್ತಲೇ ರಾಜಕೀಯ ಪಕ್ಷವನ್ನೇ ವಿಸರ್ಜಿಸುವುದಾಗಿ ಹೇಳಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಕೊರೊನಾ ಲಾಕ್ಡೌನ್ ಮತ್ತಿತರ ಕಾರಣಗಳಿಂದ ನಾವು ನಿರೀಕ್ಷೆ ಮಾಡಿದ್ದು ಸಾಧ್ಯವಾಗಲಿಲ್ಲ. ಹೀಗಾಗಿ ಭವಿಷ್ಯದಲ್ಲಿ ರಾಜಕೀಯಕ್ಕೆ ಕಾಲಿಡದಿರಲು ನಿರ್ಧರಿಸಿದ್ದೇನೆ ಎಂದು ರಜನಿ ಹೇಳಿದ್ದಾರೆ.
ಅಭಿಮಾನಿಗಳ ಸಭೆಯಲ್ಲಿ ಈ ಹೇಳಿಕೆಯನ್ನು ರಜನಿಕಾಂತ್ ನೀಡಿದ್ದಾರೆ. ಸಾಮಾಜಿಕ ಕೆಲಸ ಮುಂದುವರಿಸುವುದಕ್ಕಾಗಿ ರಜನಿ ಫ್ಯಾನ್ಸ್ ಫೋರಂ ಎನ್ನುವ ಹೆಸರಿನ ಅಭಿಮಾನಿಗಳ ಸಂಘ ಇರಲಿದೆ. ಅಮೆರಿಕದಲ್ಲಿ ಆರೋಗ್ಯ ತಪಾಸಣೆಗೆ ತೆರಳಿದ್ದ ರಜನಿಕಾಂತ್ ವಾರದ ಹಿಂದಷ್ಟೇ ಚೆನ್ನೈಗೆ ಮರಳಿದ್ದರು.
Rajinikanth said he had no intention of entering politics in the future and office-bearers of Rajini Makkal Mandram would continue to serve the public as part of Rajinikanth Fan Club Association.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm