ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm