ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm