ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.



3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm