ಬ್ರೇಕಿಂಗ್ ನ್ಯೂಸ್
13-07-21 12:51 pm Headline Karnataka News Network ದೇಶ - ವಿದೇಶ
ಬಾಗ್ದಾದ್, ಜುಲೈ 13: ದಕ್ಷಿಣ ಇರಾಕ್ ಪ್ರದೇಶದಲ್ಲಿ ಇರುವ ಕೊರೊನಾವೈರಸ್ ಆಸ್ಪತ್ರೆಯ ವಾರ್ಡಿನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ 54 ಮಂದಿ ಪ್ರಾಣ ಬಿಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ದಕ್ಷಿಣದ ನಾಸಿರಿಯಾ ನಗರದ ಅಲ್-ಹುಸೇನ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಮೈಯಲ್ಲಿ ತೀವ್ರವಾದ ಸುಟ್ಟ ಗಾಯಗಳಾಗಿವೆ. 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
3 ತಿಂಗಳ ಹಿಂದೆಯಷ್ಟೇ ಹೊಸ ವಾರ್ಡ್:
ಕಳೆದ ಮೂರು ತಿಂಗಳ ಹಿಂದೆಯಷ್ಟೇ ತೆರೆಯಲಾದ ಹೊಸ ವಾರ್ಡ್ನಲ್ಲಿ 70 ಹಾಸಿಗೆಗಳಿವೆ ಎಂದು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಆರೋಗ್ಯ ಸಚಿವಾಲಯವು ಬೆಂಕಿಯ ಕಾರಣದ ಬಗ್ಗೆ ಅಧಿಕೃತ ಅಂಕಿ-ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ.
ಅಗ್ನಿ ಅವಘಡ ನಡೆದ ಸಂದರ್ಭದಲ್ಲಿ ಕೊವಿಡ್-19 ವಾರ್ಡಿನಲ್ಲಿ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿ ಸೇರಿದಂತೆ 63 ಜನರಿದ್ದರು ಎಂದು ಧಿ ಖಾರ್ ಆರೋಗ್ಯ ಇಲಾಖೆಯ ವಕ್ತಾರ ಅಮ್ಮರ್ ಅಲ್-ಜಮಿಲಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕೊವಿಡ್-19 ಆಸ್ಪತ್ರೆಯ ವಾರ್ಡ್ ಅನ್ನು ವೇಗವಾಗಿ ಹೊತ್ತಿಕೊಳ್ಳುವ ವಸ್ತುಗಳಿಂದಲೇ ಕಟ್ಟಲಾಗಿದೆ. ಈ ಹಿನ್ನೆಲೆಯಲ್ಲಿ ವಾರ್ಡ್ ಬೆಂಕಿಗೆ ಆಹುತಿಯಾಗಿದೆ ಎಂದು ಇರಾಕ್ನ ನಾಗರಿಕ ರಕ್ಷಣಾ ವಿಭಾಗದ ಮುಖ್ಯಸ್ಥ ಮೇಜರ್ ಜನರಲ್ ಖಾಲಿದ್ ಬೋಹನ್ ಪತ್ರಿಕೆಗಳಿಗೆ ಹೇಳಿಕೆ ನೀಡಿದ್ದಾರೆ.
The death toll from the fire at a COVID-19 hospital ward in Iraq's Nasiriyah has increased to 54, the health department of the southern province of Dhi Qar has said.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am