ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm