ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am