ಬ್ರೇಕಿಂಗ್ ನ್ಯೂಸ್
14-07-21 12:31 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 14: ಕೇರಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಸರ್ಕಾರ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ನನ್ನು ಜಾರಿಗೊಳಿಸುವುದಕ್ಕೆ ತೀರ್ಮಾನಿಸಿದೆ.
ರಾಜ್ಯದಲ್ಲಿ ಕಳೆದ ಏಳು ದಿನಗಳ ಸರಾಸರಿ ಪರೀಕ್ಷಾ ಸಕಾರಾತ್ಮಕ ದರ (ಟಿಪಿಆರ್) ಆಧಾರದ ಮೇಲೆ ಸ್ಥಳೀಯ ಸ್ವ-ಸರ್ಕಾರಿ ಸಂಸ್ಥೆಗಳ (ಎಲ್ಎಸ್ಜಿಐ) ವರ್ಗೀಕರಣವನ್ನು ಮುಂದುವರಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.



"ಕೇರಳದಲ್ಲಿ ಜುಲೈ 17 ಮತ್ತು 18ರಂದು ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗುತ್ತದೆ. ಕಳೆದ ಜೂನ್ 12 ಮತ್ತು 13ರಂದು ಜಾರಿಗೊಳಿಸಿದ ಲಾಕ್ಡೌನ್ ನಿಯಮಗಳನ್ನು ಮುಂದವರಿಸುವುದು," ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಶೇ.6ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 165 ಸ್ಥಳೀಯ ಸಂಸ್ಥೆಗಳನ್ನು ಎ ಕೆಟಗರಿ, ಶೇ.6 ರಿಂದ 12ರಷ್ಟು ಪಾಸಿಟಿವಿಟಿ ದರವನ್ನು ಹೊಂದಿರುವ 473 ಸ್ಥಳೀಯ ಸಂಸ್ಥೆಗಳನ್ನು ಬಿ ಕೆಟಗರಿ, ಶೇ.12 ರಿಂದ 18ರಷ್ಟು ಪಾಸಿಟಿವಿಟಿ ದರವುಳ್ಳ 316 ಸ್ಥಳೀಯ ಸಂಸ್ಥೆಗಳನ್ನು ಸಿ ಕೆಟಗರಿ ಹಾಗೂ ಅಂತಿಮವಾಗಿ ಶೇ.18ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು ಹೊಂದಿರುವ 80 ಸ್ಥಳೀಯ ಸಂಸ್ಥೆಗಳನ್ನು ಡಿ ಕೆಟಗರಿಯಲ್ಲಿ ವಿಂಗಡಿಸಲಾಗಿದೆ.
The Kerala government on Tuesday announced a complete lockdown on July 17 & 18 after assessing the current Covid-19 situation in the state.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm