ಬ್ರೇಕಿಂಗ್ ನ್ಯೂಸ್
14-07-21 01:39 pm Headline Karnataka News Network ದೇಶ - ವಿದೇಶ
ಪುಲ್ವಾಮ, ಜುಲೈ 14: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.

ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An officer of the Pakistan army and a soldier were killed on Tuesday during a clash with the terrorists in the restive tribal district, bordering Afghanistan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm