ಬ್ರೇಕಿಂಗ್ ನ್ಯೂಸ್
14-07-21 01:39 pm Headline Karnataka News Network ದೇಶ - ವಿದೇಶ
ಪುಲ್ವಾಮ, ಜುಲೈ 14: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಎಲ್ಇಟಿ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬರುತ್ತಿದ್ದಂತೆಯೇ ಭದ್ರತಾ ಪಡೆಗಳು ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಪರಿವರ್ತಿಸಿದ ಸೇನಾಪಡೆ, ಸ್ಥಳವನ್ನು ಸುತ್ತುವರೆದು ಗುಂಡಿನ ದಾಳಿ ನಡೆಸಿದೆ.

ಇದರಂತೆ ಇದೀಗ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಎನ್ಕೌಂಟರ್ ನಲ್ಲಿ ಹತ್ಯೆಯಾಗಿರುವ ಎಲ್ಇಟಿ ಕಮಾಂಡರ್ ನನ್ನು ಐಜಾಜ್ ಅಲಿಯಾಸ್ ಅಬು ಹುರೈರಾ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
An officer of the Pakistan army and a soldier were killed on Tuesday during a clash with the terrorists in the restive tribal district, bordering Afghanistan.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm