ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm