ಬ್ರೇಕಿಂಗ್ ನ್ಯೂಸ್
03-09-20 09:53 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್ 3: ವಿದೇಶಗಳಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ.
ತಾಯ್ನಾಡಿಗೆ ಮರಳುವ ಮುನ್ನ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ "ಏರ್ ಸುವಿಧಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ. (https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳನ್ನು ಏರುವ ಮುನ್ನ ಆಯಾ ವಿಮಾನ ನಿಲ್ದಾಣಗಳಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಅಲ್ಲದೆ,
ಎಲ್ಲ ಪ್ರಯಾಣಿಕರು ತಮ್ಮ ಸ್ಮಾರ್ಟ್ಫೋನ್ಗಳಲ್ಲಿ ಆರೋಗ್ಯ ಸೇತು ಆ್ಯಪ್, ಕ್ವಾಂಟೈನ್ ವಾಚ್ ಮತ್ತು ಆಪ್ತಮಿತ್ರ ಎಂಬ ಮೂರು ಆ್ಯಪ್ ಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ.
ಪ್ರಯಾಣಿಕರು ಅನುಸರಿಸಬೇಕಾದ ಇತರೇ ಸೂಚನೆಗಳು
1. ಪ್ರಯಾಣಿಕರು ಭಾರತದಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಹೊಂದಿರಬೇಕು.
2. ಪ್ರಯಾಣಿಕರಲ್ಲಿ ಸ್ಥಳೀಯ ಸಿಮ್ ಇಲ್ಲದಿದ್ದರೆ, ತಮ್ಮ ಕುಟುಂಬ ಸದಸ್ಯರ ಮೂಲಕ ಸ್ಥಳೀಯ ಸಿಮ್ ಪಡೆದಿರಬೇಕು.
4. ಪ್ರಯಾಣಿಕರು ಮಂಗಳೂರಿಗೆ ಬರುವ ಮೊದಲು ಸಿಮ್ ಅನ್ನು ಸಕ್ರಿಯಗೊಳಿಸಿರ ಬೇಕು.
3. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಕೂಡ ಹೊಸ ಸಿಮ್ ಗಳನ್ನು ಪಡೆಯಲು ಅವಕಾಶ ಇದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am