ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.



ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am