ಬ್ರೇಕಿಂಗ್ ನ್ಯೂಸ್
14-07-21 04:10 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಜುಲೈ 14: ಬಸ್ ಸ್ಫೋಟಗೊಂಡು 13 ಮಂದಿ ಮೃತಪಟ್ಟಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ವಾಯುವ್ಯ ಪಾಕಿಸ್ತಾನದ ಬಸ್ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಚೀನಾದ ಕಾರ್ಮಿಕರು ಮತ್ತು ಪಾಕಿಸ್ತಾನ ಇಬ್ಬರು ಸೈನಿಕರು ಸೇರಿ 13 ಮಂದಿ ಮೃತಪಟ್ಟಿದ್ದಾರೆ.
ಚೀನಾದ ಎಂಜಿನಿಯರ್ಗಳು, ಸರ್ವೇಯರ್ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 'ಸ್ಫೋಟದಿಂದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಬಸ್ ಕಂದಕಕ್ಕೆ ಬಿದ್ದಿತು' ಎಂದು ಅವರು ಹೇಳಿದ್ದಾರೆ.



ಚೀನಾದ ಇನ್ನೂ 28 ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಹ ಈ ಘಟನೆಯನ್ನು ದೃಢಪಡಿಸಿದ್ದು, 'ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ' ಎಂದು ಹೇಳಿದ್ದಾರೆ.
ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ಹೇಳಿದರೆ, ಇಸ್ಲಾಮಾಬಾದ್ನ ಚೀನಾದ ರಾಯಭಾರ ಕಚೇರಿ ತನ್ನ ದೇಶದ ಪ್ರಜೆಗಳು ದಾಳಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
Nine Chinese workers were among 13 people killed on Wednesday when a blast on a bus sent it careening down a ravine in northwestern Pakistan, government and police officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm