ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm