ಬ್ರೇಕಿಂಗ್ ನ್ಯೂಸ್
17-07-21 05:44 pm Headline Karnataka News Network ದೇಶ - ವಿದೇಶ
ಖಾನ್ಪುರ, ಜುಲೈ 17: ಉತ್ತರ ಪ್ರದೇಶದ ಔರಾಯಾ ಜಿಲ್ಲೆಯ ರೈಲು ನಿಲ್ದಾಣದ ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಒಬ್ಬ ಕಚೇರಿಯಲ್ಲಿ ಕುಡಿದು ಮಲಗಿದ್ದರಿಂದ ಒಂದೂವರೆ ಗಂಟೆ ಕಾಲ ರೈಲುಗಳನ್ನು ಸ್ಥಗಿತಗೊಳಿಸಿ, ವೈಪರೀತ್ಯಕ್ಕೆ ಕಾರಣವಾದ ಘಟನೆ ನಡೆದಿದೆ.
ದೆಹಲಿ-ಹೌರಾ ಮಾರ್ಗದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಮೇಲಧಿಕಾರುಗಳು ಫೋನ್ ಮಾಡಿದರೂ ಸ್ವೀಕರಿಸದೆ ಅಧಿಕಾರಿ ತನ್ನ ಕಚೇರಿಯಲ್ಲೇ ನಿದ್ದೆಗೆ ಶರಣಾಗಿದ್ದ. ಬಳಿಕ ಬೇರೆ ಕಡೆಯಿಂದ ಅಧಿಕಾರಿಗಳು ಬಂದು ನೋಡಿದಾಗ, ಕುಡಿದು ನಿದ್ದೆಗೆ ಶರಣಾಗಿದ್ದು ಕಂಡುಬಂದಿದೆ.
ಇದರಿಂದಾಗಿ ಈ ಮಾರ್ಗದಲ್ಲಿ ಸಂಚರಿಸುವ ವೈಶಾಲಿ ಎಕ್ಸ್ ಪ್ರೆಸ್, ಸಂಗಮ್ ಎಕ್ಸ್ ಪ್ರೆಸ್, ಫರಕ್ಕಾ ಮತ್ತು ಮಗಧ ಎಕ್ಸ್ ಪ್ರೆಸ್ ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಆಗಿದೆ. ಪ್ರಮುಖ ರೈಲುಗಳು ಹಾಗೂ ಸರಕು ಸಾಗಾಟದ ರೈಲುಗಳ ಸಂಚಾರವನ್ನು ವಿವಿಧ ನಿಲ್ದಾಣಗಳಲ್ಲಿ ತಡೆಹಿಡಿಯಲಾಗಿತ್ತು.
ಅಸಿಸ್ಟೆಂಟ್ ಸ್ಟೇಷನ್ ಮಾಸ್ಟರ್ ಅನಿರುದ್ಧ ಕುಮಾರ್ ಕರ್ತವ್ಯ ಲೋಪ ಎಸಗಿದ ಅಧಿಕಾರಿಯಾಗಿದ್ದು ಆತನನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಬಗ್ಗೆ ಇಲಾಖಾ ತನಿಖೆ ನಡೆಸುವುದಾಗಿ ಔರಾಯಾ ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿಶ್ವಂಭರ್ ದಯಾಳ್ ತಿಳಿಸಿದ್ದಾರೆ.
An assistant station master at the Kanchausi Railway Station in Auraiya district of Uttar Pradesh was suspended after he allegedly got drunk during duty hours and slept off while trains waited close to two hours for a green signal to cross. When higher authorities were alerted about the delay, station superintendent Vishambhar Dayal Pandey rushed to the railway station and splashed water on Anirudh Kumar’s face. The trains awaiting green signals were then immediately given a go-ahead.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm