ಬ್ರೇಕಿಂಗ್ ನ್ಯೂಸ್
17-07-21 11:17 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜುಲೈ 17: ದೇಶದಲ್ಲಿ 250ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ್ದು ಕಲ್ಪನೆಗೂ ನಿಲುಕದ್ದಾಗಿದೆ. ಈ ರೀತಿಯ ದರ ಏರಿಕೆಯನ್ನು ನಂಬಲಾಗುತ್ತಿಲ್ಲ. ಒಂದು ವರ್ಷದಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ದರವನ್ನು 66 ಬಾರಿ ಹೆಚ್ಚಿಸಿದ್ದು ಜನಸಾಮಾನ್ಯರ ಮೇಲೆ ಬರೆ ಹಾಕಿದೆ ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಹರಿಹಾಯ್ದಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಸಚಿನ್ ಪೈಲಟ್, ಕೇಂದ್ರ ಸರಕಾರವೇ ನೀಡಿರುವ ಮಾಹಿತಿ ಪ್ರಕಾರ ಕಳೆದ ಏಳು ವರ್ಷಗಳಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಶೇಕಡಾ 250 ರಷ್ಟು ಹೆಚ್ಚಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಶೇ. 800 ರಷ್ಟು ಏರಿಕೆ ಮಾಡಲಾಗಿದೆ. ಇದರ ಮೂಲಕ ಕೇಂದ್ರ ಸರಕಾರಕ್ಕೆ ಬಂದಿರುವ ಆದಾಯ 25 ಲಕ್ಷ ಕೋಟಿ ರೂಪಾಯಿ ಎಂದು ಹೇಳಿದ್ದಾರೆ.
ಕೇವಲ ಏಳು ದಿನಗಳಲ್ಲಿ ಇಷ್ಟೊಂದು ಭಾರೀ ಮೊತ್ತವನ್ನು ಕೇಂದ್ರ ಸರಕಾರ ತೆರಿಗೆಯ ರೂಪದಲ್ಲಿ ಜನಸಾಮಾನ್ಯನ ಜೇಬಿನಿಂದ ಕತ್ತರಿ ಹಾಕಿ ಕಿತ್ತುಕೊಂಡಿದೆ ಎಂದು ಕಿಡಿಕಾರಿದ್ದಾರೆ.
It is beyond imagination that the prices of petrol have crossed Rs 100 in more than 250 cities in the country. This year alone, so far, the government has increased the price of petrol a total of 66 times: Senior Congress leader Sachin Pilot said in Dehradun (16.07.21) pic.twitter.com/qq4yXgLFKI
— ANI (@ANI) July 17, 2021
Senior Congress leader and former Rajasthan deputy chief minister, Sachin Pilot launched a scathing attack on the ruling Bharatiya Janata Party (BJP) in Centre on rising fuel prices in the country saying the prices of petrol and diesel are now “more than desi ghee.”
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm