ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm