ಬ್ರೇಕಿಂಗ್ ನ್ಯೂಸ್
03-09-20 04:56 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 3: ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದಕ್ಕಾಗಿ ತೆಲಂಗಾಣದ ಬಿಜೆಪಿ ಶಾಸಕನೊಬ್ಬನ ಫೇಸ್ಬುಕ್ ಖಾತೆಯನ್ನು ಫೇಸ್ಬುಕ್ ಕಂಪೆನಿಯೇ ಬ್ಯಾನ್ ಮಾಡಿದೆ. ತೆಲಂಗಾಣ ರಾಜ್ಯದ ಏಕೈಕ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ವಿರುದ್ಧ ಫೇಸ್ಬುಕ್ ನಿಂದಲೇ ಬ್ಯಾನ್ ಮಾಡೋದಾಗಿ ಹೇಳಿದೆ. ಇದೇ ವೇಳೆ, ಇನ್ ಸ್ಟಾ ಗ್ರಾಮ್ ಕೂಡ ರಾಜಾ ಸಿಂಗ್ ಮೇಲೆ ನಿಷೇಧ ಹಾಕಿದೆ.
ರಾಜಾ ಸಿಂಗ್ ಅವರನ್ನು ನಾವು ಫೇಸ್ಬುಕ್ ಬಳಕೆಯಿಂದ ಹೊರಗಿಡುತ್ತಿದ್ದೇವೆ. ಅವರು ನಮ್ಮ ಫೇಸ್ಬುಕ್ ನಿಯಮವನ್ನು ಉಲ್ಲಂಘಿಸಿ, ಹಿಂಸೆ, ಪ್ರಚೋದನೆಗೆ ಕಾರಣವಾಗುವ ಅಂಶಗಳನ್ನು ಪೋಸ್ಟ್ ಮಾಡುತ್ತಿದ್ದರು. ಅದಕ್ಕೆ ಫೇಸ್ಬುಕ್ ವೇದಿಕೆ ಆಗಬಾರದೆಂಬ ನೆಲೆಯಲ್ಲಿ ಅವರನ್ನು ಫೇಸ್ಬುಕ್ಕಿಂದ ನಿಷೇಧ ವಿಧಿಸುತ್ತಿದ್ದೇವೆ ಎಂದು ಫೇಸ್ಬುಕ್ ಹೇಳಿಕೆಯಲ್ಲಿ ತಿಳಿಸಿದೆ.
ಇದೇ ವೇಳೆ, ರಾಜಾ ಸಿಂಗ್ ಹೇಳಿಕೆಯ ವಿಡಿಯೋ ಬಿಡುಗಡೆ ಮಾಡಿದ್ದು ನಾನು 2019ರಿಂದಲೇ ಫೇಸ್ಬುಕ್ ಬಳಕೆ ಮಾಡುತ್ತಿಲ್ಲ. 2018ರಲ್ಲಿ ನನ್ನ ಖಾತೆ ಹ್ಯಾಕ್ ಆಗಿತ್ತು. ಈ ಬಗ್ಗೆ ಪೊಲೀಸ್ ದೂರು ದಾಖಲಿಸಿದ್ದೆ. ಈಗ ಮತ್ತೆ ಹೊಸ ಖಾತೆ ತೆರೆಯಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮೊನ್ನೆ ಸೆಪ್ಟೆಂಬರ್ 1ರಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ ಬರ್ಗ್ ಗೆ ಭಾರತದಲ್ಲಿ ಫೇಸ್ಬುಕ್ ರಾಜಕೀಯಕ್ಕೆ ಬಳಕೆಯಾಗುತ್ತಿರುವ ಬಗ್ಗೆ ಪತ್ರ ಬರೆದಿದ್ದರು. ಪತ್ರ ಬರೆದ ಎರಡೇ ದಿನದಲ್ಲಿ ಫೇಸ್ಬುಕ್ ಬಿಜೆಪಿ ಶಾಸಕನನ್ನೇ ಫೇಸ್ಬುಕ್ಕಿಂದ ಬ್ಯಾನ್ ಮಾಡಿದ್ದು ಕಾಕತಾಳೀಯ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am