ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm