ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am