ಬ್ರೇಕಿಂಗ್ ನ್ಯೂಸ್
03-09-20 06:44 pm Headline Karnataka News Network ದೇಶ - ವಿದೇಶ
ಟರ್ಕಿ, ಸೆಪ್ಟೆಂಬರ್ 03: ವಿಮಾನದೊಳಗೆ ಸೆಕೆಯಾಗುತ್ತಿದೆ ಎಂದು ತುರ್ತು ನಿರ್ಗಮನ ದ್ವಾರ ತೆಗೆದು ವಿಂಗ್ ಮೇಲೆ ನಡೆದಾಡಿದ ಘಟನೆ ಉಕ್ರೇನ್ ನ ಇಂಟರ್ನ್ಯಾಷನಲ್ ಏರ್ಲೈನ್ಸ್ ನಲ್ಲಿ ನಡೆದಿದೆ.
ವಿಮಾನ ನಿಲ್ದಾಣಕ್ಕೆ ಬಂದಿಳಿದರೂ ಸಹ ಪ್ರಯಾಣಿಕರು ಬೇಗ ಇಳಿಯಲಿಲ್ಲ ಎಂಬ ಕಾರಣಕ್ಕೆ ತುರ್ತು ದ್ವಾರ ತೆಗೆದುಕೊಂಡು ನುಸುಳಿದ್ದು,ವಿಮಾನ ರೆಕ್ಕೆಯ ಮೇಲೆಯೂ ವಾಯು ವಿಹಾರ ನಡೆಸಿದ್ದಾಳೆ.
ಬೋಯಿಂಗ್ 737 - 86ಎನ್ ವಿಮಾನದ ಮೂಲಕ ತನ್ನ ಇಬ್ಬರು ಮಕ್ಕಳೊಂದಿಗೆ ಟರ್ಕಿಯಿಂದ ಬಂದಿದ್ದು , ವಿಮಾನದಿಂದ ಇಳಿಯುತ್ತಿದ ಸಹಪ್ರಯಾಣಿಕರು ಈಕೆಯ ವರ್ತನೆಯನ್ನು ನೋಡಿ ವಿಮಾನ ನಿಲ್ದಾಣದ ಸಿಬ್ಬಂದಿಗಳಿಗೆ ತಿಳಿಸಿದ್ದಾರೆ.
ಬಳಿಕ ಮಹಿಳೆಯನ್ನು ನಾರ್ಕೋಟಿಕ್ ಪರೀಕ್ಷೆಗೆ ಒಳಪಡಿಸಿದ್ದು, ಈಕೆ ಮದ್ಯ ಅಥವಾ ಮಾದಕ ದ್ರವ್ಯವನ್ನು ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಆಕೆಯ ವಿಚಾರಣೆ ನಡೆಸಿದ್ದು, ತನ್ನ ಬಾಧೆಯನ್ನು ತಿಳಿಸಿದ್ದಾಳೆ. ಆಕೆಗೆ ಉಕ್ರೇನ್ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಮಾಡದಂತೆ ನಿರ್ಬಂಧ ಹೇರಲಾಗಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm