ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm