ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm