ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.

ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm