ಬ್ರೇಕಿಂಗ್ ನ್ಯೂಸ್
21-07-21 10:51 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 21: ಕೊರೊನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ಭಾರತದಿಂದ ಹಾರಾಟವಾಗುವ ವಿಮಾನಗಳ ನಿಷೇಧವನ್ನು ಕೆನಡಾ ಸರ್ಕಾರ ಆ. 21ರವರೆಗೆ ವಿಸ್ತರಿಸಿದೆ.
ಕೊರೊನಾ ಸೋಂಕಿನ ನಡುವೆ ಡೆಲ್ಟಾ ರೂಪಾಂತರಿ ಕೂಡ ಹರಡುವ ಭೀತಿಯಿಂದ ಕೆನಡಾ ಸರ್ಕಾರ ಭಾರತದ ಪ್ರಯಾಣಿಕರ ವಿಮಾನಯಾನವನ್ನು ಮತ್ತೆ ಒಂದು ತಿಂಗಳು ನಿಷೇಧಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೆನಡಾ ಆರೋಗ್ಯ ಇಲಾಖೆ, "ಭಾರತದಿಂದ ಕೆನಾಡಾಕ್ಕೆ ಬರುವ ಪ್ರಯಾಣಿಕರ ಮೇಲೆ ನಿರ್ಬಂಧ ವಿಸ್ತರಿಸಿದ್ದು, ಸಾರ್ವಜನಿಕರ ಆರೋಗ್ಯ ಸಲಹೆಯ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ,'' ಎಂದು ತಿಳಿಸಿದೆ.
ಭಾರತಕ್ಕೆ ಹೋಗಲು ಅಮೆರಿಕನ್ನರಿಗೆ ಅನುಮತಿಕೊರೊನಾ ಸೋಂಕು ಎರಡನೆ ಅಲೆ ವ್ಯಾಪಕವಾಗಿ ಹರಡುತ್ತಿದ್ದ ಕಾರಣದಿಂದಾಗಿ ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರಯಾಣಿಸುವ ಪ್ರಯಾಣಿಕರ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ಅಮೆರಿಕ ಸಡಿಲಿಸಿದೆ.
"ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳುವವರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗಿದ್ದು, ಸೋಮವಾರ ವಿದೇಶಾಂಗ ಇಲಾಖೆ ಸಭೆಯಲ್ಲಿ ಎರಡು ರಾಷ್ಟ್ರಗಳ ಕೋವಿಡ್ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗಿದೆ,'' ಎಂದು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಅಮೆರಿಕನ್ನರು ಭಾರತ ಮತ್ತು ಪಾಕಿಸ್ತಾನಕ್ಕೆ ತೆರಳಬಹುದಾಗಿದೆ ಎಂದು ತಿಳಿಸಿದೆ.
It is the fourth time the ban has been extended since it was first imposed on April 22 due to fears in Canada over the devastating second wave of the Covid-19 pandemic and concerns over the Delta variant
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm