ಬ್ರೇಕಿಂಗ್ ನ್ಯೂಸ್
23-07-21 11:14 am Headline Karnataka News Network ದೇಶ - ವಿದೇಶ
Photo credits : aninews
ಶ್ರೀನಗರ, ಜುಲೈ 23: ಜಮ್ಮು ಮತ್ತು ಕಾಶ್ಮೀರದ ಸೋಪೋರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಪೊಲೀಸರು ಇಬ್ಬರು ಎಲ್ಇಟಿ ಉಗ್ರರನ್ನು ಸದೆ ಬಡಿದಿದ್ದಾರೆ.
ಹತ್ಯೆಯಾದ ಇಬ್ಬರೂ ಉಗ್ರರು ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಇಬ್ಬರ ಪೈಕಿ ಒಬ್ಬ ಫಯಾಜ್ ವಾರ್ ಎಂದು ಗುರುತಿಸಲಾಗಿದ್ದು, ಈತ ಕಾಶ್ಮೀರದಲ್ಲಿ ನಡೆದಿದ್ದ ಹಲವು ದಾಳಿಯಲ್ಲಿ ಭಾಗಿಯಾಗಿದ್ದ. ಅಲ್ಲದೆ, ಸಾಕಷ್ಟು ನಾಗರೀಕರು ಹಾಗೂ ಭದ್ರತಾಪಡೆಗಳ ಸಿಬ್ಬಂದಿಯನ್ನೂ ಹತ್ಯೆ ಮಾಡಿದ್ದ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ವಾರ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೂಡಲೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ದಾಳಿಗೆ ದಿಟ್ಟ ಉತ್ತರವನ್ನು ನೀಡಿದ್ದಾರೆ. ಉಗ್ರರು ಅಡಗಿರುವುದನ್ನು ಖಚಿತಪಡಿಸಿಕೊಂಡ ಭದ್ರತಾ ಪಡೆಗಳು ಮೊದಲಿಗೆ ಶರಣಾಗುವ ಅವಕಾಶವನ್ನು ನೀಡಿದ್ದಾರೆ.
ಆದರೆ, ಉಗ್ರರು ಈ ಅವಕಾಶವನ್ನು ನಿರಾಕರಿಸಿದ್ದಾರೆ. ಬಳಿಕ ಎನ್ಕೌಂಟರ್ ನಡೆಸಿ ಅಡಗಿದ್ದ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಇದೀಗ ಆಪರೇಷನ್ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Two Lashkar-e-Taiba (LeT) terrorists were eliminated in an encounter at Warpora village in Sopore, Baramulla on Friday. Two terrorists have been killed in the encounter so far. Police have seized incriminating materials including arms and ammunition, the Kashmir Zone Police said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm