ಬ್ರೇಕಿಂಗ್ ನ್ಯೂಸ್
25-07-21 01:43 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜುಲೈ 25: ಕೇರಳದಲ್ಲಿನ್ನು ಸರಕಾರಿ ನೌಕರರು ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯುವಂತಿಲ್ಲ. ಈ ಬಗ್ಗೆ ರಾಜ್ಯ ಸರಕಾರ ಹೊಸತೊಂದು ಆದೇಶ ಮಾಡಿದ್ದು, ಎಲ್ಲ ಸರಕಾರಿ ನೌಕರರು ತಾವು ವರದಕ್ಷಿಣೆ ಪಡೆಯುವುದಿಲ್ಲ ಮತ್ತು ಕೊಡುವುದೂ ಇಲ್ಲ ಎಂದು ಸರಕಾರಕ್ಕೆ ಅಫಿಡವಿಟ್ ನೀಡಬೇಕಾಗಿದೆ.
ಸರಕಾರಿ ಕೆಲಸದಲ್ಲಿರುವ ಯುವಕರು ತಮ್ಮ ಮದುವೆಯಾದ ಒಂದು ತಿಂಗಳ ಒಳಗೆ ತಾನು ಯಾವುದೇ ರೀತಿಯಲ್ಲೂ ವರದಕ್ಷಿಣೆ ಪಡೆದಿಲ್ಲ ಎಂದು ಪತ್ನಿ, ಆಕೆಯ ತಂದೆ ಮತ್ತು ತನ್ನ ತಂದೆಯ ಜೊತೆ ಸೇರಿ ಸಹಿ ಹಾಕಿದ ಪತ್ರವನ್ನು ಸರಕಾರಿ ಕಚೇರಿಯಲ್ಲಿ ದೃಢೀಕರಿಸಿ ನೀಡಬೇಕಾಗಿದೆ. ಈ ಪತ್ರವನ್ನು ಮೇಲಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರವಾನೆ ಮಾಡಬೇಕು. ಅಲ್ಲದೆ, ಮದುವೆಯಾಗಿರುವ ಮಂದಿ ತಮ್ಮ ಮಕ್ಕಳ ವಿವಾಹದ ಸಂದರ್ಭದಲ್ಲಿ ವರದಕ್ಷಿಣೆ ಕೊಡುವುದಿಲ್ಲ ಎಂದೂ ದೃಢೀಕರಿಸಿ ಪತ್ರವನ್ನು ಸಲ್ಲಿಸಬೇಕಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಡೈರೆಕ್ಟರ್ ಆಗಿರುವ ಅನುಪಮಾ ಈ ಬಗ್ಗೆ ಎಲ್ಲ ಇಲಾಖೆಗಳಿಗೂ ಸುತ್ತೋಲೆ ಕಳುಹಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖಾವಾರು ಮುಖ್ಯಸ್ಥರು ವರ್ಷದಲ್ಲಿ ಎರಡು ಬಾರಿ ಅಂದರೆ, ಎಪ್ರಿಲ್ ಮತ್ತು ಅಕ್ಟೋಬರ್ ನಲ್ಲಿ ತಮ್ಮ ನೌಕರರ ಬಗ್ಗೆ ಈ ರೀತಿಯ ಪತ್ರಗಳನ್ನು ಜಿಲ್ಲಾ ವರದಕ್ಷಿಣೆ ವಿರೋಧಿ ದಳದ ಅಧಿಕಾರಿಗೆ ಸಲ್ಲಿಸಬೇಕಾಗಿದೆ. ಕೇರಳ ರಾಜ್ಯ ಸರಕಾರ ಇತ್ತೀಚೆಗೆ ಕೇರಳ ವರದಕ್ಷಿಣೆ ನಿಷೇಧ ಕಾಯ್ದೆ – 2021 ಅನ್ನು ಜಾರಿಗೆ ತಂದಿದ್ದು ಇದರ ಪ್ರಕಾರ ಜಿಲ್ಲಾ ಮಟ್ಟದಲ್ಲಿ ವರದಕ್ಷಿಣೆ ವಿರೋಧಿ ದಳ ಅಧಿಕಾರಿಗಳು ಇರಲಿದ್ದಾರೆ. ಆಯಾ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಅದಕ್ಕೆ ಮುಖ್ಯಸ್ಥರಾಗಿರುತ್ತಾರೆ.
ಕಳೆದ ಜೂನ್ ತಿಂಗಳಲ್ಲಿ ವರದಕ್ಷಿಣೆ ಕಿರುಕುಳಕ್ಕೀಡಾಗಿ ಮೂವರು ಯುವತಿಯರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿತ್ತು. ಬೆನ್ನು ಬೆನ್ನಿಗೆ ನಡೆದ ಈ ರೀತಿಯ ಪ್ರಕರಣಗಳು ರಾಜ್ಯದಲ್ಲಿ ಭಾರೀ ಸಂಚಲ
All male employees in Kerala government service should now submit a declaration if and when they get married stating that they have not taken dowry from the bride’s family. The declaration should be given within a month of the marriage, signed duly by the employee’s wife, father and father-in-law.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm