ಬ್ರೇಕಿಂಗ್ ನ್ಯೂಸ್
26-07-21 05:37 pm Headline Karnataka News Network ದೇಶ - ವಿದೇಶ
Photo credits : ANI @ ANI
ಮುಂಬೈ, ಜುಲೈ 26: ಮಹಾರಾಷ್ಟ್ರದಲ್ಲಿ ಸೋಮವಾರ ಮಳೆ ಕೊಂಚ ಕಡಿಮೆಯಾಗಿದೆ. ಆದರೆ ಇದುವರೆಗೂ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಕಳೆದ ಐದಾರು ದಿನಗಳಿಂದ ಮಹಾರಾಷ್ಟ್ರದಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿ ಅಧಿಕ ಹಾನಿಗೆ ಕಾರಣವಾಗಿದೆ. ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮುಂದುವರೆದಿದೆ. ರಕ್ಷಣಾ ಸಿಬ್ಬಂದಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದ್ದಾರೆ.




ರಾಜ್ಯದಲ್ಲಿ ಇದುವರೆಗೂ 1028 ಗ್ರಾಮಗಳಲ್ಲಿ ಸಂಭವಿಸಿದ ಮಳೆ ಸಂಬಂಧಿ ಅವಘಡಗಳಲ್ಲಿ ಸತ್ತವರ ಸಂಖ್ಯೆ 164ಕ್ಕೆ ಏರಿಕೆಯಾಗಿರುವುದಾಗಿ ಪರಿಹಾರ ಹಾಗೂ ಪುನರ್ವಸತಿ ಇಲಾಖೆ ಮಾಹಿತಿ ನೀಡಿದೆ.
ಪ್ರವಾಹಪೀಡಿತ ಪ್ರದೇಶಗಳಿಂದ ಇದುವರೆಗೂ 2.29 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಒಟ್ಟಾರೆ 164 ಮಂದಿ ಮೃತಪಟ್ಟಿದ್ದಾರೆ. 25,564 ಪ್ರಾಣಿಗಳು ಪ್ರವಾಹದಲ್ಲಿ ಮೃತಪಟ್ಟಿವೆ. 56 ಮಂದಿ ಗಾಯಗೊಂಡಿದ್ದಾರೆ. 1028 ಗ್ರಾಮಗಳಿಂದ 100 ಮಂದಿ ಕಣ್ಮರೆಯಾಗಿದ್ದಾರೆ. 259 ಪರಿಹಾರ ಕೇಂದ್ರಗಳಲ್ಲಿ 7,832 ಮಂದಿ ಆಶ್ರಯ ಪಡೆದಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೋಮವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಉದ್ಧವ್ ಠಾಕ್ರೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
A total of 164 people have lost their lives in the Maharashtra floods till now, while 100 people are still missing.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm