ಬ್ರೇಕಿಂಗ್ ನ್ಯೂಸ್
27-07-21 10:50 am Headline Karnataka News Network ದೇಶ - ವಿದೇಶ
Photo credits : Representative Image
ನವದೆಹಲಿ, ಜುಲೈ 27: ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಹೆದ್ದಾರಿಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ಅಂತೆಯೇ, ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ ಎಂದೂ ತಿಳಿಸಿದೆ.
ಹೀಗಾಗಿ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕದಲ್ಲಿ ಎಷ್ಟು ಮದ್ಯದಂಗಡಿಗಳಿವೆ, ಎಷ್ಟು ಮದ್ಯದಂಗಡಿಗಳನ್ನು ತೆರವುಗೊಳಿಸಬೇಕೆಂಬ ಬಗ್ಗೆ ಯಾವುದೇ ಅಂಕಿ-ಅಂಶಗಳನ್ನು ಕಲೆಹಾಕಿಲ್ಲ. ಈ ಕೆಲಸವನ್ನು ಆಯಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮಾಡಲಿವೆ.
ಸುಪ್ರೀಂ ಕೋರ್ಟ್ನಿಂದ ಈ ಆದೇಶ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶವನ್ನು ಕಳುಹಿಸಿದೆ.
ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದೆ.
ಹಾಗೆಯೇ, ಕುಡಿದು ವಾಹನ ಚಲಾಯಿಸುವವರಿಗೆ ನೀಡಲಾಗುವುದನ್ನು ತಡೆಯಲು ಸೂಕ್ತ ಅಭಿಯಾನಗಳನ್ನು ನಡೆಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
As per the orders of the apex court, the Ministry of Road Transport & Highways (MoRTH) requested state governments and UTs, from time to time, to take necessary action for the implementation of the order.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm