ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm