ಬ್ರೇಕಿಂಗ್ ನ್ಯೂಸ್
04-09-20 04:20 pm Headline Karnataka News Network ದೇಶ - ವಿದೇಶ
ಚೆನ್ನೈ , ಸೆಪ್ಟೆಂಬರ್ 04: ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲೇ ಏಳು ಜನರು ಮೃತಪಟ್ಟರೆ ಅನೇಕರ ಸ್ಥಿತಿ ಗಂಭೀರವಾಗಿದೆ.
ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್ ಭಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಈಗಾಗಲೇ ಗಣೇಶ ಚತುರ್ಥಿ ಪೂರ್ಣಗೊಂಡಿದೆ. ಶೀಘ್ರವೇ ದಸರಾ ಹಾಗೂ ದೀಪಾವಳಿ ಹಬ್ಬಗಳು ಬರುವುದರಲ್ಲಿದೆ. ಅಲ್ಲದೆ, ಇತ್ತೀಚೆಗೆ ಲಾಕ್ಡೌನ್ ಪೂರ್ಣಗೊಂಡಿದ್ದು, ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಕೆ ಕೆಲಸ ಭರದಿಂದ ಸಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಕಾರ್ಖಾನೆಯಲ್ಲಿದ್ದ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ. ಇನ್ನು ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ.
ಚಿತ್ರ ಕೃಪೆ: ANI
Join our WhatsApp group for latest news updates
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm