ಬ್ರೇಕಿಂಗ್ ನ್ಯೂಸ್
31-07-21 01:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಜುಲೈ 31: ಕೊರೊನಾ ಲಸಿಕೆ ವಿಚಾರದಲ್ಲಿ ಯುವಕರು ಹೊಡೆದಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶುಕ್ರವಾರ ಲಸಿಕೆ ನೀಡಲಾಗುತ್ತಿತ್ತು. ಮೊಗ್ರಾಲ್ ಪಂಚಾಯತ್ ವ್ಯಾಪ್ತಿಯ ಮೊದಲ ಮತ್ತು ಎರಡನೇ ವಾರ್ಡಿನ ವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಬೇರೆ ವಾರ್ಡಿನವರು ಕೂಡ ಲಸಿಕೆ ಪಡೆಯಲು ಬಂದಿದ್ದರು.



ಇದೇ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಹೊಯ್ ಕೈ ನಡೆದಿದೆ. ಯುವಕರ ಗುಂಪು ಪರಸ್ಪರ ಹೊಡೆದಾಡಿದ್ದು ಇದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು ಲಸಿಕೆಗಾಗಿ ಹೊಡೆದಾಟ ನಡೆಸಿದರೇ ಅನ್ನುವ ಅನುಮಾನ ಹುಟ್ಟುವಂತಾಗಿದೆ.
ಹೊಡೆದಾಟ ಘಟನೆಯಿಂದಾಗಿ ಕೆಲವು ಗಂಟೆಗಳ ಕಾಲ ವ್ಯಾಕ್ಸಿನ್ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ನೀಡಲಾಯಿತು.
Kasaragod fight erupts at the vaccination centre in Mogral Puthur. Video goes viral on social media
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm